ನಕ್ಷತ್ರಗಳು ಸಂಚಿಕೆ 19 | ಗವಿಕುಮಾರ್ ಕಸ್ತೂರಿ, ಕೊಪ್ಪಳ | ಉಮಾಶಂಕರ ಪೆರಿಯೋಡಿ
|
ಶಾಲಾ ಶಿಕ್ಷಣ
|
29 December 2025
ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದರೂ ಸಹ, ಗವಿಕುಮಾರ್ ಅವರು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಅಭಿವೃದ್ಧಿಪಡಿಸಿದ ರೀತಿ, ಜಾತಿ ತಾರತಮ್ಯದ ಅಡೆತಡೆಗಳ ವಿರುದ್ಧ ಹೋರಾಡಿದ ಪರಿ ಮತ್ತು ವಿದ್ಯಾರ್ಥಿಗಳಿಗೆ ಶಾಲೆಯನ್ನು ಹೆಚ್ಚು ಆಕರ್ಷಕವಾಗಿ ಹಾಗೂ ಸ್ವಾಗತಾರ್ಹವಾಗಿ ಮಾಡಿದ ಬಗೆಯನ್ನು ಅನ್ವೇಷಿಸಿ.